ಮಂಗಳೂರು ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ್ ಆರ್ ನಾಯ್ಕ್, ಕೃಷ್ಣಾ ಕಾಡಾ ಭೀಮರಾಯನಗುಡಿ ಶರಣಪ್ಪ ತಳವಾರ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ಮೀನುಗಾರಿಕೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ ಈ ಸಂದರ್ಭದಲ್ಲಿ ಇದ್ದರು.