ನದಿ ದಂಡೆಯ ಅಕ್ಕಪಕ್ಕದಲ್ಲಿ ಬಿತ್ತನೆ ಮಾಡಿದ್ದ ಹತ್ತಿ, ಭತ್ತ, ಸಜ್ಜೆ, ಹೆಸರು, ಸೂರ್ಯಪಾನ ಬೆಳೆಗಳಿಗೆ ಹಾನಿಯಾಗಿದೆ. ಅಲ್ಲದೆ ಫಲವತ್ತಾದ ಮಣ್ಣು ಪ್ರವಾಹದ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದೆ. ವಾರದ ಹಿಂದೆ ನದಿ ಪಾತ್ರದ ಜನತೆಯು ನದಿ ದಂಡೆಯಲ್ಲಿ ಅಳವಡಿಸಿದ್ದ ವಿದ್ಯುತ್ ಪಂಪಸೆಟ್ಗಳನ್ನು ಸುರಕ್ಷಿತಸ್ಥಳಕ್ಕೆ ತೆಗೆದುಕೊಂಡು ಹೋಗಿದ್ದರಿಂದ ನಾಟಿ ಮಾಡಿದ ಭತ್ತಕ್ಕೆ ನೀರಿಲ್ಲದೆ