ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ | ವ್ಯಾಪಕ ಮಳೆ: ಕೃಷ್ಣಾ, ಭೀಮಾ ನದಿಯಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೃಷ್ಣಾ, ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ
Published : 3 ಸೆಪ್ಟೆಂಬರ್ 2024, 6:03 IST
Last Updated : 3 ಸೆಪ್ಟೆಂಬರ್ 2024, 6:03 IST
ಫಾಲೋ ಮಾಡಿ
Comments
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುತ್ತಿದ್ದು ಸದ್ಯಕ್ಕೆ ಪ್ರವಾಹ ಪರಿಸ್ಥಿತಿ ಇಲ್ಲ. ನೀರು ಬಂದಂತೆ ಬಿಡುಗಡೆ ಮಾಡುತ್ತಿರುವುದರಿಂದ ಯಾವುದೇ ಅತಂಕವಿಲ್ಲ.
ರಮೇಶ್‌, ಎಇಇ, ಗುರುಣಸಗಿ ಬ್ಯಾರೇಜ್‌
ಯಾದಗಿರಿ ನಗರ ಹೊರ ವಲಯದ ಗುರುಸಣಗಿ ಬ್ರಿಜ್‌ ಕಂ ಬ್ಯಾರೇಜ್‌ನಿಂದ ಭೀಮಾ ನದಿ ನೀರು ಹರಿಸಲಾಗುತ್ತಿದೆ ಪ್ರಜಾವಾಣಿ ಚಿತ್ರಗಳು:ರಾಜಕುಮಾರ ನಳ್ಳಿಕರ್‌

ಯಾದಗಿರಿ ನಗರ ಹೊರ ವಲಯದ ಗುರುಸಣಗಿ ಬ್ರಿಜ್‌ ಕಂ ಬ್ಯಾರೇಜ್‌ನಿಂದ ಭೀಮಾ ನದಿ ನೀರು ಹರಿಸಲಾಗುತ್ತಿದೆ ಪ್ರಜಾವಾಣಿ ಚಿತ್ರಗಳು:ರಾಜಕುಮಾರ ನಳ್ಳಿಕರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT