ಈ ಸಂದರ್ಭದಲ್ಲಿ ದಾಸೋಹ ಮಠದ ಪೀಠಾಧಿಪತಿ ಶರಣಪ್ಪ ಶರಣರು, ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್, ತಹಸೀಲ್ದಾರ ಸುಬ್ಬಣ್ಣ ಜಮಖಂಡಿ, ಮುಖಂಡರಾದ ಅಮೀನರೆಡ್ಡಿ ಪಾಟೀಲ ಯಾಳಗಿ, ಮಲ್ಲನಗೌಡ ಪಾಟೀಲ ಏವೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ಶಹಾಪುರ ಗ್ರಾಮೀಣ ಮಂಡಲ ಅಧ್ಯಕ್ಷ ರಾಜುಗೌಡ ಪಾಟೀಲ ಉಕ್ಕನಾಳ, ರಾಜಶೇಖರ ಸಾಹುಕಾರ ಗೂಗಲ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾಂತಣ್ಣ ಚೆನ್ನೂರ, ಕಂದಾಯ ನಿರೀಕ್ಷಕ ಲಕ್ಷ್ಮಣ ತಳವಾರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಶೈಲ್ ಹಳ್ಳಿ, ನಜೀರ್ ಅಹ್ಮದ ಇದ್ದರು.