<p><strong>ಗುರುಮಠಕಲ್ (ಯಾದಗಿರಿ ಜಿಲ್ಲೆ):</strong> ಗುರುಮಠಕಲ್ ಮತಕ್ಷೇತ್ರದ ಮಾಜಿ ಶಾಸಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಪ್ತ ನಾಗನಗೌಡ ಕಂದಕೂರ (73) ಭಾನುವಾರ ಹೃದಯಾಘಾತದಿಂದ ನಿಧನರಾದರು.</p>.<p>ಯಾದಗಿರಿ ನಗರದ ಅವರ ನಿವಾಸದಲ್ಲಿದ್ದಾಗ ಭಾನುವಾರ ಬೆಳಿಗ್ಗೆ 11-30ರ ವೇಳೆಗೆ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು. 'ಆದರೆ, ಅವರು ಉಳಿಯಲಿಲ್ಲ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.</p><p>ಮೃತರಿಗೆ ಪತ್ನಿ, ಪುತ್ರರಾದ ಶಾಸಕ ಶರಣಗೌಡ ಕಂದಕೂರ, ಉದ್ಯಮಿ ಮಲ್ಲಿಕಾರ್ಜುನರೆಡ್ಡಿ (ರಾಜುಗೌಡ) ಹಾಗೂ ಒಬ್ಬ ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್ (ಯಾದಗಿರಿ ಜಿಲ್ಲೆ):</strong> ಗುರುಮಠಕಲ್ ಮತಕ್ಷೇತ್ರದ ಮಾಜಿ ಶಾಸಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಪ್ತ ನಾಗನಗೌಡ ಕಂದಕೂರ (73) ಭಾನುವಾರ ಹೃದಯಾಘಾತದಿಂದ ನಿಧನರಾದರು.</p>.<p>ಯಾದಗಿರಿ ನಗರದ ಅವರ ನಿವಾಸದಲ್ಲಿದ್ದಾಗ ಭಾನುವಾರ ಬೆಳಿಗ್ಗೆ 11-30ರ ವೇಳೆಗೆ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು. 'ಆದರೆ, ಅವರು ಉಳಿಯಲಿಲ್ಲ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.</p><p>ಮೃತರಿಗೆ ಪತ್ನಿ, ಪುತ್ರರಾದ ಶಾಸಕ ಶರಣಗೌಡ ಕಂದಕೂರ, ಉದ್ಯಮಿ ಮಲ್ಲಿಕಾರ್ಜುನರೆಡ್ಡಿ (ರಾಜುಗೌಡ) ಹಾಗೂ ಒಬ್ಬ ಪುತ್ರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>