ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ ಬಾಧೆ: ರೈತ ಆತ್ಮಹತ್ಯೆ

Last Updated 1 ಅಕ್ಟೋಬರ್ 2018, 15:42 IST
ಅಕ್ಷರ ಗಾತ್ರ

ಕೆಂಭಾವಿ: ಸಮೀಪದ ನಗನೂರ ಗ್ರಾಮದಲ್ಲಿ ಸಾಲ ಬಾಧೆಯಿಂದ ರೈತರೊಬ್ಬರು ಸೋಮವಾರ ಆತ್ಮಹತ್ಯೆ ಮಾಡಿ
ಕೊಂಡಿದ್ದಾರೆ. ದೇವಪ್ಪ ರಂಗಾ (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ಅವರು 8 ಎಕರೆ ಜಮೀನು ಹೊಂದಿದ್ದಾರೆ. ನಗನೂರು ಕೆಜಿಬಿ ಬ್ಯಾಂಕಿನಲ್ಲಿ ₹45 ಸಾವಿರ ಹಾಗೂ ಖಾಸಗಿಯಾಗಿ ₹3 ಲಕ್ಷ ಸಾಲ ಮಾಡಿದ್ದಾರೆ ಎನ್ನಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಸ್ಥಳಕ್ಕೆ ಎಎಸ್ಐ ನಿಂಗಪ್ಪ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT