ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ರವೀಂದ್ರನಾಥ ಹೊಸಮನಿ, ಸಿ.ಎಸ್.ಭೀಮರಾಯ, ದೇವೇಂದ್ರ ಹೆಗ್ಗಡೆ,ಶಿವಣ್ಣ ಇಜೇರಿ, ಗೋವಿಂದರಾಜ, ಬಾಬುರಾವ ದೊರೆ ಮುಡಬೂಳ, ಆಲ್ದಾಳ, ಶರಣಬಸವ, ಶಕುಂತಲಾ ಹಡಗಲಿ, ದೇವಿಂದ್ರಪ್ಪ ಹಡಪದ, ಗುರುಲಿಂಗಪ್ಪ ಸಾಗರ, ಸಾಯಿಬಾಬ ಅಣಬಿ, ಮರೆಪ್ಪ ನಾಟೇಕರ್,ಆನಂದ, ಜ್ಯೋತಿ ದೇವಣಗಾಂವ, ತಿಪ್ಪಣ್ಣ ಕ್ಯಾತನಾಳ, ಸುರೇಶ ಅರುಣಿ ಭಾಗವಹಿಸಿದ್ದರು.