<p><strong>ಯಾದಗಿರಿ:</strong> ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು. ಸರ್ಕಾರ ಅಂಗವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ ಹೇಳಿದರು.</p>.<p>ನಗರದ ವಾರ್ಡ್ ನಂ.31ರ ರಾಜೀವ್ ಗಾಂಧಿ ನಗರದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಿಟ್ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ತಾಯಂದಿಯರು ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ಪಾರು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಹಣಮಂತ ವಲ್ಯಾಪುರೆ, ಅಂಗನವಾಡಿ ಸಹಾಯಕಿ, ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು. ಸರ್ಕಾರ ಅಂಗವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ ಹೇಳಿದರು.</p>.<p>ನಗರದ ವಾರ್ಡ್ ನಂ.31ರ ರಾಜೀವ್ ಗಾಂಧಿ ನಗರದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಿಟ್ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ತಾಯಂದಿಯರು ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ಪಾರು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಹಣಮಂತ ವಲ್ಯಾಪುರೆ, ಅಂಗನವಾಡಿ ಸಹಾಯಕಿ, ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>