ಇದೇ ಸಂದರ್ಭದಲ್ಲಿ ಬಂತೇಜಿ ಆದಿತ್ಯ, ಸಾರಿಪುತ್ರ, ಸಂಗಪಾಲ ಹಾಗು ಬೋಧಿನಂದ, ಪ್ರಮುಖರಾದ ಮಲ್ಲಪ್ಪ ಬೀರನೂರ, ಚಂದಪ್ಪ ಸೀತಿನಿ, ಮಲ್ಲಪ್ಪ ಉಳಂಡಗೇರಿ, ಮಲ್ಲಿಕಾರ್ಜುನ ಪೂಜಾರಿ, ನೀಲಕಂಠ ಬಡಿಗೇರ, ಬಾಬುಗೌಡ ಭೂತಾಳಿ, ಮಲ್ಲಣ್ಣ, ಜೈಭೀಮ, ಬುದ್ದಘೋಷ ದೇವಿಂದ್ರ ಹೆಗ್ಗಡೆ, ರವಿಂದ್ರನಾಥ ಹೊಸ್ಮನಿ, ಶಂಕರ ಸಿಂಘೆ, ಚಂದಪ್ಪ ಗೌಡ, ಚನ್ನಪ್ಪಗೌಡ ಹೋತಪೇಟೆ, ಖಾಜಾಸಾಬ್, ಶ್ರೀಶೈಲ ಹೊಸಮನಿ, ರವಿಕುಮಾರ್ ಮೂಲಿಮನಿ, ಹಣುಮಂತ, ಬೌದ್ಧ ಉಪಾಸಕರಾದ ಮಲ್ಲಪ್ಪ ಕಾಂಬ್ಳೆ ಈ ಸಂದರ್ಭದಲ್ಲಿ ಇದ್ದರು.