ವಿಶ್ವಕರ್ಮ ಏಕದಂಡಗಿ ಮಠದ ಕುಮಾರಸ್ವಾಮಿಯವರು ಸಾನ್ನಿಧ್ಯ ವಹಿಸಿದ್ದರು. ಶರಣ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಡಾ.ಭೀಮರಾಯ ಲಿಂಗೇರಿ ನಿರೂಪಿಸಿದರು. ಕೋಶಾಧ್ಯಕ್ಷ ಎಸ್.ಎಸ್.ನಾಯಕ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬಸವರಾಜ ಮೋಟ್ನಳ್ಳಿ ವಂದಿಸಿದರು. ಪಂಡಿತ ಪುಟ್ಟರಾಜ ಗವಾಯಿ ಸಂಗೀತ ಪಾಠಶಾಲೆಯಿಂದ ವಚನ ಗಾಯನ ನಡೆಯಿತು.