‘ಈ ಭಾಗದ ಅಭಿವೃದ್ಧಿಗಾಗಿ ವಡಗೇರಾವನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಲಾಗಿದೆ. ಆದರೆ, ಇನ್ನೂ ಇಲಾಖೆಗಳು ಇಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಆದಷ್ಟು ಬೇಗ ಎಲ್ಲ ಇಲಾಖೆಗಳನ್ನು ನಮ್ಮ ಕೇಂದ್ರದಲ್ಲಿ ಆರಂಭಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು’ ಎಂಬುದು ಎಂದು ಅಂಬೇಡ್ಕರ್ ಸ್ವಾಭಿಮಾನ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಗುರುನಾಥ ನಾಟೇಕಾರ ವರ ಆಗ್ರಹ.