<p><strong>ವಡಗೇರಾ: ‘</strong>ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಮಹತ್ವಪೂರ್ಣ ಕಾರ್ಯಕ್ರಮ. ಇದರ ಮೂಲಕ ಹಲವಾರು ಸಮಸ್ಯೆಗಳು ಇತ್ಯರ್ಥವಾಗಲಿವೆ’ ಎಂದು ತಹಶಿಲ್ದಾರ್ ಸುರೇಶ ಅಂಕಲಗಿ ಹೇಳಿದರು.</p>.<p>ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>65 ಅರ್ಜಿಗಳು ಸ್ವೀಕೃತಿಯಾಗಿದ್ದವು. 29 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ.</p>.<p>ಇನ್ನೂ ಬಾಕಿ 36 ಅರ್ಜಿಗಳು ಬಾಕಿ ಇವೆ ಅವುಗಳನ್ನು ಸಹ ಶೀಘ್ರವಾಗಿ ಪರಿಹರಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ಅವರು<br />ನೀಡಿದರು.</p>.<p>ಕೃಷಿ ಇಲಾಖೆಯಿಂದ 15 ರೈತರಿಗೆ ಬಿತ್ತನೆ ಬೀಜಗಳನ್ನು ಮತ್ತು ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಆಯುಷ್ಮಾನ್ ಭಾರತ ಯೋಜನೆಯ ಆರೋಗ್ಯ ಕಾರ್ಡ ವಿತರಣೆ ಮಾಡಲಾಯಿತು.</p>.<p>ಗ್ರಾಮ ಪಂಚಾಯತಿ ಅಧ್ಯಕ್ಷ ಸಂದೀಪರಡ್ಡಿ, ಗ್ರೇಡ್ 2 ತಹಶಿಲ್ದಾರ್ ಪ್ರಕಾಶ ಹೊಸಮನಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು<br />ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಡಗೇರಾ: ‘</strong>ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಮಹತ್ವಪೂರ್ಣ ಕಾರ್ಯಕ್ರಮ. ಇದರ ಮೂಲಕ ಹಲವಾರು ಸಮಸ್ಯೆಗಳು ಇತ್ಯರ್ಥವಾಗಲಿವೆ’ ಎಂದು ತಹಶಿಲ್ದಾರ್ ಸುರೇಶ ಅಂಕಲಗಿ ಹೇಳಿದರು.</p>.<p>ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>65 ಅರ್ಜಿಗಳು ಸ್ವೀಕೃತಿಯಾಗಿದ್ದವು. 29 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ.</p>.<p>ಇನ್ನೂ ಬಾಕಿ 36 ಅರ್ಜಿಗಳು ಬಾಕಿ ಇವೆ ಅವುಗಳನ್ನು ಸಹ ಶೀಘ್ರವಾಗಿ ಪರಿಹರಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ಅವರು<br />ನೀಡಿದರು.</p>.<p>ಕೃಷಿ ಇಲಾಖೆಯಿಂದ 15 ರೈತರಿಗೆ ಬಿತ್ತನೆ ಬೀಜಗಳನ್ನು ಮತ್ತು ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆ ಆಯುಷ್ಮಾನ್ ಭಾರತ ಯೋಜನೆಯ ಆರೋಗ್ಯ ಕಾರ್ಡ ವಿತರಣೆ ಮಾಡಲಾಯಿತು.</p>.<p>ಗ್ರಾಮ ಪಂಚಾಯತಿ ಅಧ್ಯಕ್ಷ ಸಂದೀಪರಡ್ಡಿ, ಗ್ರೇಡ್ 2 ತಹಶಿಲ್ದಾರ್ ಪ್ರಕಾಶ ಹೊಸಮನಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು<br />ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>