ಈ ವೇಳೆ ರಾಜ್ಯ ಘಟಕದ ಅಧ್ಯಕ್ಷ ಮಾರುತಿ ಮಾನ್ಪಡೆ,ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಣ್ಣ ಬಿರಾದಾರ, ಜಿಲ್ಲಾ ಖಜಾಂಚಿ ಶರೀಫ್ ಅಗ್ನಿ, ಪ್ರಧಾನ ಕಾರ್ಯದರ್ಶಿಗಳಾದ ಗಾಲಿಬಸಾಬ್ ಬೆಳಗೇರಾ, ಸಿದ್ದು ಮೂಡಬೂಳ, ಯಲ್ಲಪ್ಪ ದೇವಾಪುರ, ಸುರಪುರ ತಾಲ್ಲೂಕು ಅಧ್ಯಕ್ಷ ಸಿದ್ದಯ್ಯ ಸ್ವಾಮಿ, ಯಾದಗಿರಿ ತಾಲ್ಲೂಕು ಅಧ್ಯಕ್ಷ ಬಸವರಾಜ ದೊರೆ ಇದ್ದರು.