ಗುರುಮಠಕಲ್ ಪಟ್ಟಣದಲ್ಲಿ ಭಾನುವಾರ ಜರುಗಿದ ಅಡಿಗಲ್ಲು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘೋಷಣೆ ಕೂಗುವ ವೇಳೆ ನೂಕುನುಗ್ಗಲು ಉಂಟಾಯಿತು.
ಗುರುಮಠಕಲ್ ಪಟ್ಟಣದಲ್ಲಿ ಭಾನುವಾರ ಜರುಗಿದ ಅಡಿಗಲ್ಲು ಕಾರ್ಯಕ್ರಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಮಾತನಾಡಿದರು.
ಗುರುಮಠಕಲ್ ಪಟ್ಟಣದಲ್ಲಿ ಭಾನುವಾರ ಪ್ರಜಾಸೌಧ ಕಟ್ಟಡದ ಅಡಿಗಲ್ಲು ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ.

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ತೊರೆದು ಕೆಲಸ ಮಾಡೋಣ. ನಾನು ಶಾಸಕರು ಇಬ್ಬರೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇವೆ.
ಬಾಬುರಾವ ಚಿಂಚನಸೂರ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ
ಚುನಾವಣೆ ವೇಳೆ ಮಾತ್ರ ಪಕ್ಷ ರಾಜಕೀಯ ಮಾಡೋಣ. ಮಾಜಿ ಶಾಸಕರೂ ಆಗಿರುವ ನಿಗಮದ ಅಧ್ಯಕ್ಷರು ತಮ್ಮ ಪಕ್ಷದ ಸರ್ಕಾರದಿಂದ ಆಸ್ಪತ್ರೆ ಕಾಲೇಜು ರಸ್ತೆಗಳಿಗೆ ಅನುದಾನ ಕೊಡಿಸಿ
ಶರಣಗೌಡ ಕಂದಕೂರ ಗುರುಮಠಕಲ್ ಶಾಸಕ