<p><strong>ಗುರುಮಠಕಲ್:</strong> ಹತ್ತಿರದ ಚಪೆಟ್ಲಾ ಗ್ರಾಮದ ಹೊರವಲಯದ ಜಮೀನಿನಲ್ಲಿ ಗುರುವಾರ ಚಿರತೆ ಕಾಣಿಸಿಕೊಂಡ ಹಿನ್ನಲೆ ಗ್ರಾಮದಲ್ಲಿ ಭಯದ ವಾತಾವರಣ ಮೂಡಿದೆ.</p>.<p>ಗ್ರಾಮದ ಭೀಮಶಪ್ಪ ಅದಗಲ್ ಅವರು ಗುರುವಾರ ತಮ್ಮ ಎತ್ತುಗಳನ್ನು ಮೇಯಿಸುವ ವೇಳೆ, ಏಕಾಎಕಿ ಎತ್ತುಗಳು ಓಡಿವೆ. ದೂರದಲ್ಲಿದ್ದ ಭೀಮಶಪ್ಪ ಅವರು ಎತ್ತುಗಳತ್ತ ನೋಡಿದಾಗ ಚಿರತೆ ಕಂಡಿದೆ. </p>.<p>ಗುರುವಾರ ಸಂಜೆ ವೇಳೆ ಅರಣ್ಯ ಸಿಬ್ಬಂದಿ ಸ್ಥಳವನ್ನು ಪರಿಶೀಲಿಸಿದ್ದು, ‘ಕತ್ತಲಾದ ಕಾರಣ ಹೆಜ್ಜೆ ಗುರುತು ಕಂಡು ಬಂದಿಲ್ಲ. ಶುಕ್ರವಾರ ಮತ್ತೆ ಪರಿಶೀಲನೆ ನಡೆಸಲಾಗುವುದು’ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಮಠಕಲ್:</strong> ಹತ್ತಿರದ ಚಪೆಟ್ಲಾ ಗ್ರಾಮದ ಹೊರವಲಯದ ಜಮೀನಿನಲ್ಲಿ ಗುರುವಾರ ಚಿರತೆ ಕಾಣಿಸಿಕೊಂಡ ಹಿನ್ನಲೆ ಗ್ರಾಮದಲ್ಲಿ ಭಯದ ವಾತಾವರಣ ಮೂಡಿದೆ.</p>.<p>ಗ್ರಾಮದ ಭೀಮಶಪ್ಪ ಅದಗಲ್ ಅವರು ಗುರುವಾರ ತಮ್ಮ ಎತ್ತುಗಳನ್ನು ಮೇಯಿಸುವ ವೇಳೆ, ಏಕಾಎಕಿ ಎತ್ತುಗಳು ಓಡಿವೆ. ದೂರದಲ್ಲಿದ್ದ ಭೀಮಶಪ್ಪ ಅವರು ಎತ್ತುಗಳತ್ತ ನೋಡಿದಾಗ ಚಿರತೆ ಕಂಡಿದೆ. </p>.<p>ಗುರುವಾರ ಸಂಜೆ ವೇಳೆ ಅರಣ್ಯ ಸಿಬ್ಬಂದಿ ಸ್ಥಳವನ್ನು ಪರಿಶೀಲಿಸಿದ್ದು, ‘ಕತ್ತಲಾದ ಕಾರಣ ಹೆಜ್ಜೆ ಗುರುತು ಕಂಡು ಬಂದಿಲ್ಲ. ಶುಕ್ರವಾರ ಮತ್ತೆ ಪರಿಶೀಲನೆ ನಡೆಸಲಾಗುವುದು’ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>