<p><strong>ಕೆಂಭಾವಿ (ಯಾದಗಿರಿ ಜಿಲ್ಲೆ): </strong>ಇಲ್ಲಿಗೆ ಸಮೀಪದ ಗುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಬಸವಣ್ಣನ ಬೆಳ್ಳಿ ಕವಚ ಸೋಮವಾರ ರಾತ್ರಿ ಕಳ್ಳತವಾಗಿದೆ.</p>.<p>ಬಸವಣ್ಣ ಬೆಳ್ಳಿ ಕವಚ ಎರಡೂವರೆ ಕೆಜಿ ಇರಬಹುದು ಎಂದು ಅಂದಾಜಿಸಲಾಗಿದೆ.</p>.<p>ಸ್ಥಳಕ್ಕೆ ಕೆಂಭಾವಿ ಪಿಎಸ್ಐ ವಿಶ್ವನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಅಧಿಕಾರಗಳು ಪರಿಶೀಲನೆ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೆಂಭಾವಿ (ಯಾದಗಿರಿ ಜಿಲ್ಲೆ): </strong>ಇಲ್ಲಿಗೆ ಸಮೀಪದ ಗುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಬಸವಣ್ಣನ ಬೆಳ್ಳಿ ಕವಚ ಸೋಮವಾರ ರಾತ್ರಿ ಕಳ್ಳತವಾಗಿದೆ.</p>.<p>ಬಸವಣ್ಣ ಬೆಳ್ಳಿ ಕವಚ ಎರಡೂವರೆ ಕೆಜಿ ಇರಬಹುದು ಎಂದು ಅಂದಾಜಿಸಲಾಗಿದೆ.</p>.<p>ಸ್ಥಳಕ್ಕೆ ಕೆಂಭಾವಿ ಪಿಎಸ್ಐ ವಿಶ್ವನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಅಧಿಕಾರಗಳು ಪರಿಶೀಲನೆ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>