ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನುಮ ಮಾಲಾ ಶೋಭಾಯಾತ್ರೆ

Last Updated 5 ಡಿಸೆಂಬರ್ 2022, 4:17 IST
ಅಕ್ಷರ ಗಾತ್ರ

ಯಾದಗಿರಿ: ವಡಗೇರಾ ತಾಲ್ಲೂಕಿನ ನಾಯ್ಕಲ್ ಗ್ರಾಮದಲ್ಲಿ ಹನುಮ ಮಾಲಾ ವೃತ ಯುವಕರಿಂದ ಭಾನುವಾರ ಶೋಭಾ ಯಾತ್ರೆ ನಡೆಯಿತು.

ಯಾದಗಿರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಯುವಕರು ಹನುಮ ಮಾಲಾ ಧಾರಣೆ ಮಾಡಿದ್ದರು. ಹನುಮ ಹುಟ್ಟಿದ ಸ್ಥಳ ಕೊಪ್ಪಳ ಜಿಲ್ಲೆಯ ಗಂಗಾವತಿ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮಾಲಾ ಧರಿಸಿದ ಯುವಕರು 6 ಬಸ್‌ಲ್ಲಿ ಕೊಪ್ಪಳ ಅಂಜನಾದ್ರಿಗೆ ತೆರಳಿದರು.

ಮುಖ್ಯ ರಸ್ತೆ ಮೇಲೆ ಮಾಲಾ ಧಾರೆ ಯುವಕರು ಯಾತ್ರೆ ಸಂದರ್ಭದಲ್ಲಿ ವಡಗೇರಾ ಠಾಣೆ ಸೂಕ್ತ ಪೊಲೀಸ್ ಸಿಬ್ಬಂದಿ, ಒಂದು ಮೀಸಲು ಪಡೆ ವಾಹನ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT