ಸಿಡಿಲಿನ ಬೆಂಕಿಯ ಜ್ವಾಲೆಯು ಇಡೀ ತಗಡಿನ ಮನೆಯನ್ನು ಆವರಿಸಿದ್ದರಿಂದ ಮನೆ ಸಂಪೂರ್ಣ ಭಸ್ಮವಾದರೆ ಮನೆಯಲ್ಲಿದ್ದ ದವಸ ಧಾನ್ಯಗಳು, ಹಣ, ಆಭರಣ, ಬಟ್ಟೆ ಸೇರಿ ಇತರೆ ವಸ್ತುಗಳು ಸುಟ್ಟು ಕರಕಲಾಗಿ ಹಾನಿ ಸಂಭವಿಸಿದೆ. ಹಾನಿ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ ಎಂದು ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗ ಅಪ್ಪಣ್ಣ ಗುಡಿಮನಿ ತಿಳಿಸಿದರು.