<p>ಹುಣಸಗಿ: ಪಟ್ಟಣವನ್ನು ಸ್ವಚ್ಚ ಹಾಗೂ ಸುಂದರವಾಗಿರಿಸಲು ಅಧಿಕಾರಿಗಳೊಂದಿಗೆ ಇಲ್ಲಿನ ಸ್ಥಳೀಯರು ಕೈಜೋಡಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಸವರಾಜ ಸಜ್ಜನ ಹೇಳಿದರು.</p>.<p>ಹುಣಸಗಿ ಪಟ್ಟಣ ಪಂಚಾಯಿತಿಯಿಂದ ಸ್ವಚ್ಚ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಪಟ್ಟಣದ ನಿವಾಸಿಗಳು ಕಸವನ್ನು ತಮ್ಮ ಮನೆಯಲ್ಲಿಯೇ ಶೇಖರಿಸಿಕೊಟ್ಟುಕೊಂಡು ನಿರ್ಧಿಷ್ಟಪಡಿಸಿದ ಸ್ಥಳ ಅಥವಾ ಸ್ವಚ್ಚತಾ ವಾಹನ ಆಗಮಿಸಿದಾಗ ಅವರಿಗೆ ನೀಡುವ ಮೂಲಕ ಸ್ವಚ್ಚತೆಗೆ ಆದ್ಯತೆ ನೀಡುವುದು ಅಗತ್ಯ’ ಎಂದರು.</p>.<p>‘ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಎಲ್ಲರೂ ಅಳವಡಿಸಿಕೊಳ್ಳೋಣ’ ಎಂದು ಹೇಳಿದರು.</p>.<p>ಪಟ್ಟಣದ ಪೌರಕಾರ್ಮಿಕರು ಕೆಲ ಭಾಗಗಳಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡು ಅಲ್ಲಿ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಿದರು.</p>.<p>ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಕಿರಿಯ ಆರೋಗ್ಯ ನಿರಿಕ್ಷಕರ ಶಿವಕುಮಾರ, ಬೋರಮ್ಮ ಯಡಿಯೂರಮಠ, ಸಿಬ್ಬಂದಿ, ಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸಗಿ: ಪಟ್ಟಣವನ್ನು ಸ್ವಚ್ಚ ಹಾಗೂ ಸುಂದರವಾಗಿರಿಸಲು ಅಧಿಕಾರಿಗಳೊಂದಿಗೆ ಇಲ್ಲಿನ ಸ್ಥಳೀಯರು ಕೈಜೋಡಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಸವರಾಜ ಸಜ್ಜನ ಹೇಳಿದರು.</p>.<p>ಹುಣಸಗಿ ಪಟ್ಟಣ ಪಂಚಾಯಿತಿಯಿಂದ ಸ್ವಚ್ಚ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಪಟ್ಟಣದ ನಿವಾಸಿಗಳು ಕಸವನ್ನು ತಮ್ಮ ಮನೆಯಲ್ಲಿಯೇ ಶೇಖರಿಸಿಕೊಟ್ಟುಕೊಂಡು ನಿರ್ಧಿಷ್ಟಪಡಿಸಿದ ಸ್ಥಳ ಅಥವಾ ಸ್ವಚ್ಚತಾ ವಾಹನ ಆಗಮಿಸಿದಾಗ ಅವರಿಗೆ ನೀಡುವ ಮೂಲಕ ಸ್ವಚ್ಚತೆಗೆ ಆದ್ಯತೆ ನೀಡುವುದು ಅಗತ್ಯ’ ಎಂದರು.</p>.<p>‘ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಎಲ್ಲರೂ ಅಳವಡಿಸಿಕೊಳ್ಳೋಣ’ ಎಂದು ಹೇಳಿದರು.</p>.<p>ಪಟ್ಟಣದ ಪೌರಕಾರ್ಮಿಕರು ಕೆಲ ಭಾಗಗಳಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡು ಅಲ್ಲಿ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಿದರು.</p>.<p>ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಕಿರಿಯ ಆರೋಗ್ಯ ನಿರಿಕ್ಷಕರ ಶಿವಕುಮಾರ, ಬೋರಮ್ಮ ಯಡಿಯೂರಮಠ, ಸಿಬ್ಬಂದಿ, ಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>