ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶಹಾಪುರ | ಅಕ್ರಮ ಕಲ್ಲು ಗಣಿಗಾರಿಕೆ: ನೋಟಿಸ್ ಜಾರಿ

Published : 26 ಡಿಸೆಂಬರ್ 2024, 4:39 IST
Last Updated : 26 ಡಿಸೆಂಬರ್ 2024, 4:39 IST
ಫಾಲೋ ಮಾಡಿ
Comments
ಶಿರವಾಳ ಗ್ರಾಮದಲ್ಲಿ ಕೃಷಿ ಜಮೀನನ್ನು ಕೃಷಿಯೇತರನ್ನಾಗಿ ಪರಿವರ್ತಿಸದೆ ಅಕ್ರಮ ಕಲ್ಲು ಗಣಿಗಾರಿಕೆಗಾಗಿ ಬಳಸುತ್ತಿರುವ ಬಗ್ಗೆ 24 ರೈತರಿಗೆ 3 ದಿನದ ಹಿಂದೆ ನೋಟಿಸು ಜಾರಿ ಮಾಡಲಾಗಿದೆ.
ಬಸನಗೌಡ, ಆರ್‌ಐ ಶಹಾಪುರ
ಹಲವು ವರ್ಷದಿಂದ ಕಲ್ಲು ಗಣಿಗಾರಿಕೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಬಂದು ಪರಿಶೀಲಿಸುವುದು ಸಾಮಾನ್ಯ.ಹಣ ನೀಡಿದ ಮೇಲೆ ಕೆಲಸ ಆರಂಭಿಸುತ್ತೇವೆ. ಇದು ತಾಲ್ಲೂಕಿನ ಅಧಿಕಾರಿಗಳಿಗೆ ಗೊತ್ತಿದೆ.
ಕೂಲಿ ಕಾರ್ಮಿಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT