<p><strong>ವಡಗೇರಾ</strong>: ‘ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಸಾಮಾನ್ಯ’ ಎಂದು ವಡಗೇರಾ ತಾಲ್ಲೂಕು ಸರ್ಕಾರಿ ನೌಕಕರ ಅಧ್ಯಕ ಮಲ್ಲೇಶಪ್ಪ ಹೊಸಮನಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿವಿಧ ಕ್ರೀಡೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದ ಕ್ರೀಡಾಪಟುಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಿರಿ. ಹಾಗೆಯೆ ಮುಂಬರುವ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲೆಯ ಹೆಸರನ್ನು ಪ್ರಜ್ವಲಿಸಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನಿಸಿ ಪ್ರಶಂಸನಾ ಪತ್ರವನ್ನು ವಿತರಿಸುವುದರ ಜತೆಗೆ ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನಿಸಿ ಪ್ರಮಾಣಗಳನ್ನು ವಿತರಿಸಲಾಯಿತು.</p>.<p>ಇದೆ ವೇಳೆ 2024-25 ನೇ ಸಾಲಿನ ವಾರ್ಷಿಕ ಖರ್ಚು ವೆಚ್ಚದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.<br /><br /> ಈ ಸಂದರ್ಭದಲ್ಲಿ ಸಾಹೇಬರಡ್ಡಿ ಇಟಗಿ , ಶರಣು ದೊಡ್ಮನಿ , ಪುತಳಿಬಾಯಿ ಎಚ್ ಬಿ ಬಂಡಿ, ಮಲ್ಲೇಶಿ, ಬಸವರಾಜ ಸಜ್ಜನ್ ತಾಲ್ಲೂಕಿನ ವಿವಿಧ ಇಲಾಖೆಯ ವೃಂದ ಸಂಘದ ಅಧ್ಯಕ್ಷರು, ಹಾಗೂ ವಿವಿಧ ಇಲಾಖೆಯ ನೌಕರರು ಇನ್ನಿತರರು ಇದ್ದರು.</p>.<p>ಕಾರ್ಯಕ್ರಮವನ್ನು ನಾಗಭೂಷಣ ನಿರೂಪಿಸಿದರೆ ಮಲ್ಲೇಶಿ ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ‘ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಸಾಮಾನ್ಯ’ ಎಂದು ವಡಗೇರಾ ತಾಲ್ಲೂಕು ಸರ್ಕಾರಿ ನೌಕಕರ ಅಧ್ಯಕ ಮಲ್ಲೇಶಪ್ಪ ಹೊಸಮನಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿವಿಧ ಕ್ರೀಡೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದ ಕ್ರೀಡಾಪಟುಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಿರಿ. ಹಾಗೆಯೆ ಮುಂಬರುವ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲೆಯ ಹೆಸರನ್ನು ಪ್ರಜ್ವಲಿಸಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನಿಸಿ ಪ್ರಶಂಸನಾ ಪತ್ರವನ್ನು ವಿತರಿಸುವುದರ ಜತೆಗೆ ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನಿಸಿ ಪ್ರಮಾಣಗಳನ್ನು ವಿತರಿಸಲಾಯಿತು.</p>.<p>ಇದೆ ವೇಳೆ 2024-25 ನೇ ಸಾಲಿನ ವಾರ್ಷಿಕ ಖರ್ಚು ವೆಚ್ಚದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.<br /><br /> ಈ ಸಂದರ್ಭದಲ್ಲಿ ಸಾಹೇಬರಡ್ಡಿ ಇಟಗಿ , ಶರಣು ದೊಡ್ಮನಿ , ಪುತಳಿಬಾಯಿ ಎಚ್ ಬಿ ಬಂಡಿ, ಮಲ್ಲೇಶಿ, ಬಸವರಾಜ ಸಜ್ಜನ್ ತಾಲ್ಲೂಕಿನ ವಿವಿಧ ಇಲಾಖೆಯ ವೃಂದ ಸಂಘದ ಅಧ್ಯಕ್ಷರು, ಹಾಗೂ ವಿವಿಧ ಇಲಾಖೆಯ ನೌಕರರು ಇನ್ನಿತರರು ಇದ್ದರು.</p>.<p>ಕಾರ್ಯಕ್ರಮವನ್ನು ನಾಗಭೂಷಣ ನಿರೂಪಿಸಿದರೆ ಮಲ್ಲೇಶಿ ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>