ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಮಾಸಮ್ಮ ಹಲಗಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊಲೀಸ್ಪಾಟೀಲ, ಪುರಸಭೆ ಉಪಾಧ್ಯಕ್ಷ ಸೋಫಿ ಶರಮತ್ ನಾಶಿ, ಪುರಸಭೆ ಸದಸ್ಯ ಬಸವರಾಜ ಬಸರಿಗಿಡ, ಮುಖ್ಯಗುರು ಧರೆಪ್ಪ ಬೊರಗಿ, ಎಸ್ಡಿಎಂಸಿ ಅಧ್ಯಕ್ಷ ಮಡಿವಾಳಪ್ಪ ದೊಡ್ಡಮನಿ, ಮುಖಂಡರಾದ ವಾಮನರಾವ ದೇಶಪಾಂಡೆ, ಬಾಬುಗೌಡ ಮಾಲಿಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಚಿಂಚೋಳಿ, ಸಂಜೀವರಾವ ಕುಲಕರ್ಣಿ ಭಾಗವಹಿಸಿದ್ದರು.