ಹೈಕೋರ್ಟ್ ನ್ಯಾಯಾಮೂರ್ತಿಗಳ ಪತ್ನಿ ಅನುಪಮ ದೇಸಾಯಿ, ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಜಿ.ನಂಜುಂಡಯ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸೊಹೆಲ್ ಅಹ್ಮದ ಕುನ್ನಿಬಾವಿ, ಹಿರಿಯ ಶ್ರೇಣಿಯ ನ್ಯಾಯಾಲಯದ ನ್ಯಾಯಾಧೀಶ ಸಿದ್ದರಾಮ ಟಿ.ಪಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅಭಿಮನ್ಯು, ವಕೀಲರ ಸಂಘದ ಅಧ್ಯಕ್ಷ ಸಂತೋಷ ದೇಶಮುಖ, ನ್ಯಾಯಾಧೀಶರಾದ ಶೋಭಾ, ಬಸವರಾಜ, ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯಾರಾಣಿ ನಾಯಕ, ವೆಂಕೋಬ ದೇಸಾಯಿ ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಬುಕ್ಕಲ್, ಹಾಗೂ ಯಾದಗಿರಿ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್.ಮಾಲಿ ಪಾಟೀಲ
ಇದ್ದರು.