ಅಪರಾಧ ವಿಭಾಗದ ಪಿಎಸ್ಐ ಹಣಮಂತರಾಯ ನಾಯಕ, ವಿರೇಶ ಆವಂಟಿ, ವಿರೇಶ ಸಜ್ಜನ, ವಾಬಣ್ಣ, ರಾಜು ಮೇತ್ರಿ, ಚಂದ್ರು, ರಮೇಶ ಕಾವಲಿ, ಚೌಡಪ್ಪ, ರಮೆಶ, ವೊಠ್ಠಲ್, ಶರಣು, ನಾಗೇಸ, ಹುಸೇನ್, ವಿಶ್ವನಾಥ ಬದ್ದೇಪಲ್ಲಿ, ಮಹೇಶ ಸ್ವಾಮಿ ಗದ್ವಾಲ್, ಶಿವುಕುಮಾರ ಇದ್ದರು. ಗುರು ಮಹೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು, ಶಿವುಕುಮಾರ ನಿರೂಪಿಸಿದರು.