ಗ್ರಾಮ ಲೆಕ್ಕಾಧಿಕಾರಿಗಳ ಮುಂಬಡ್ತಿಯಲ್ಲಿ ಉಂಟಾಗುತ್ತಿರುವ ಅನ್ಯಾಯ ಸರಿಪಡಿಸಬೇಕು. ಜೇಷ್ಠತೆ ಆಧಾರದಲ್ಲಿ ವೇತನ ಹೆಚ್ಚಳ, ಪರಿಷ್ಕೃತ ಜಾಬ್ ಚಾರ್ಟ್ ನೀಡಬೇಕು. ಮರಳು ದಂಧೆಕೋರರಿಂದ ಹತ್ಯೆಯಾದ ಗ್ರಾಮಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡಬೇಕು. ಗ್ರಾಮ ಸಹಾಯಕ ಹುದ್ದೆ ಖಾಯಂಗೊಳಿಸಬೇಕು’ ಎಂದು ಆಗ್ರಹಿಸಿದರು.