ಮುಖ್ಯ ಶಿಕ್ಷಕ ಸೋಮರೆಡ್ಡಿ ಮಂಗ್ಯಾಳ ಅಧ್ಯಕ್ಷತೆ ವಹಿಸಿದ್ದರು. ಬಿಇಒ ವಸಂತ್ ಶಾಬಾದಕರ್, ಕ್ಷೇತ್ರ ಸಮನ್ವಯ ಅಧಿಕಾರಿ ಪಂಡಿತ್ ನಿಂಬೂರ್, ತಾಲ್ಲೂಕು ಸಾಕ್ಷರತಾ ನೋಡಲ್ ಅಧಿಕಾರಿ ಕಾಂತೇಶ್, ಸಿಆರ್ಪಿ ಶಿವಕುಮಾರ್, ಎಫ್ಡಿಸಿ ಗುರುಬಸಪ್ಪ, ಶಾಲೆಯ ಶಿಕ್ಷಕರು ಇದ್ದರು. ಶಿಕ್ಷಕ ಶ್ರೀಶೈಲ ಯಂಕಂಚಿ ನಿರೂಪಿಸಿದರು.