ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ: 5 ವರ್ಷಗಳಾದರೂ ಪೂರ್ಣಗೊಳ್ಳದ ಜಲ ಜೀವನ ಮಿಷನ್‌ ಯೋಜನೆ ಕಾಮಗಾರಿ

Published : 28 ಏಪ್ರಿಲ್ 2025, 6:27 IST
Last Updated : 28 ಏಪ್ರಿಲ್ 2025, 6:27 IST
ಫಾಲೋ ಮಾಡಿ
Comments
ಯಾದಗಿರಿ ತಾಲ್ಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಮಾಡಿರುವ ಜೆಜೆಎಂ ಕಾಮಗಾರಿ
ಯಾದಗಿರಿ ತಾಲ್ಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಮಾಡಿರುವ ಜೆಜೆಎಂ ಕಾಮಗಾರಿ
ಶಹಾಪುರ ತಾಲ್ಲೂಕಿನ ಸಗರ ಗ್ರಾಮದಲ್ಲಿ ತಳ್ಳು ಬಂಡಿಯಲ್ಲಿ ನೀರು ತರುತ್ತಿರುವ ಮಕ್ಕಳು
ಶಹಾಪುರ ತಾಲ್ಲೂಕಿನ ಸಗರ ಗ್ರಾಮದಲ್ಲಿ ತಳ್ಳು ಬಂಡಿಯಲ್ಲಿ ನೀರು ತರುತ್ತಿರುವ ಮಕ್ಕಳು
ಸುರಪುರ ತಾಲ್ಲೂಕಿನ ಚಂದಲಾಪುರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಕೈಗೊಂಡ ನೀರಿನ ಟ್ಯಾಂಕ್ ಕಾಮಗಾರಿ ನನೆಗುದಿಗೆ ಬಿದ್ದಿರುವುದು
ಸುರಪುರ ತಾಲ್ಲೂಕಿನ ಚಂದಲಾಪುರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಕೈಗೊಂಡ ನೀರಿನ ಟ್ಯಾಂಕ್ ಕಾಮಗಾರಿ ನನೆಗುದಿಗೆ ಬಿದ್ದಿರುವುದು
ಜಲ ಜೀವನ ಮಿಷನ್‌ ಯೋಜನೆಯಡಿ ಜಿಲ್ಲೆಯಲ್ಲಿ ಬಾಕಿ ಇರುವ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು
ಆನಂದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌
ಸುರಪುರ ತಾಲ್ಲೂಕಿನ ಚಂದಲಾಪುರ ಗ್ರಾಮದಲ್ಲಿ ಎರಡು ವರ್ಷಗಳಿಂದ ಜೆಜೆಎಂ ಕಾಮಗಾರಿ ಸ್ಥಗಿತಗೊಂಡಿದೆ. ನೀರಿನ ಟ್ಯಾಂಕ್ ಕಾಮಗಾರಿ ಅರ್ಧಕ್ಕೆ ನಿಂತಿದೆ
ವಿಶ್ವರಾಜ ಒಂಟೂರ ಗ್ರಾಮಸ್ಥ
ಸುರಪುರ ಹುಣಸಗಿ ತಾಲ್ಲೂಕುಗಳ ಎಲ್ಲ ಗ್ರಾಮಗಳಲ್ಲಿ ಜೆಜೆಎಂ ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮಸ್ಥರ ಸಹಕಾರ ಮುಖ್ಯ
ಎಚ್.ಡಿ. ಪಾಟೀಲ ಎಇಇ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ
ಜೆಜೆಎಂ ಯೋಜನೆ ಉಳ್ಳವರ ಪಾಲಾಗಿದೆ. ಗ್ರಾಮದಲ್ಲಿ ಗುಣಮಟ್ಟದ ಕೆಲಸ ತೆಗೆದುಕೊಳ್ಳುವಲ್ಲಿ ಜನತೆ ಸೋತು ಹೋಗಿದ್ದಾರೆ. ಇದಕ್ಕೆ ರಾಜಕೀಯ ಅಸ್ತ್ರ ಬಳಸಿ ಯೋಜನೆ ಯಾಮಾರಿಸಿದ್ದಾರೆ
ಸಗರ ಗ್ರಾಮದ ನಿವಾಸಿಗರು
ಯಾದಗಿರಿ ತಾಲ್ಲೂಕಿನ ಕಟಗಿ ಶಹಾಪುರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಕಳಪೆ ಅಪೂರ್ಣ ಮಾಡಿದ್ದು ತನಿಖೆ ನಡೆಸಿ ಬಿಲ್ ತಡೆಹಿಡಿಯಬೇಕು
ನಿಂಗಪ್ಪ ತಿಪ್ಪಣ್ಣ ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT