ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್, ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂದ್ರಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಹಿರಿಯ ಮುಖಂಡ ಖಂಡಪ್ಪ ದಾಸನ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ್, ಯುವ ಘಟಕದ ಅಧ್ಯಕ್ಷ ಮೌನೇಶ ಬೆಳಗೇರಾ, ರಾಘವೇಂದ್ರ ಯಕ್ಷಂತಿ, ಮಾಧ್ಯಮ ಪ್ರಮುಖ ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮುದ್ರಾ ಇದ್ದರು.