ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮದೇವತೆ ಜಾತ್ರಾ ಮಹೋತ್ಸವ

Last Updated 29 ಡಿಸೆಂಬರ್ 2019, 10:28 IST
ಅಕ್ಷರ ಗಾತ್ರ

ಕೆಂಭಾವಿ: ಪಟ್ಟಣ ಸಮೀಪದ ಮಾಲಗತ್ತಿಯ ಗ್ರಾಮದೇವತೆ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ಜರುಗಿತು.

ಇದೇ ಸಂದರ್ಭದಲ್ಲಿ ಕಳೆದ 25 ವರ್ಷಗಳಿಂದ 41 ಕ್ಕೂ ಹೆಚ್ಚು ಗ್ರಾಮ ದೇವತಾ ಮೂರ್ತಿ ತಯಾರಿಸಿದ್ದಲ್ಲದೇ ಭಜನಾ, ಶ್ರೀ ಕೃಷ್ಣ ಪಾರಿಜಾತ ಕಲಾವಿದರಾಗಿ ಸಿಂದಗಿ, ಸುರಪುರ ಮುದ್ದೇಬಿಹಾಳ, ತಾಳಿಕೋಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ ಪೀರಾಪೂರ ಗ್ರಾಮದ ದೇವಿ ಮೂರ್ತಿ ತಯಾರಕರಾದ ನಾಗಲಿಂಗಪ್ಪ ಕಂಬಾರ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.

ಶಂಕರಯ್ಯ ಹಿರೇಮಠ, ವೀರುಪಾಕ್ಷಪ್ಪಗೌಡ ಪಾಟೀಲ, ಭೀಮ ರಾಯಗೌಡ ಮಾಲಿಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT