ಯಾದಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಭೀಮರಾಯ ಲಿಂಗೇರಿ, ಹಿರಿಯ ಪತ್ರಕರ್ತ ಅಯ್ಯಣ್ಣ ಹುಂಡೇಕಾರ, ಸುಭಾಶ್ಚಂದ್ರ ಕೌಲಗಿ, ಪ್ರಕಾಶ ಅಂಗಡಿ, ಶ್ರೀನಿವಾಸ ಜಾಲವಾದಿ, ಸಿದ್ಲಿಂಗಣ್ಣ ಆನೆಗುಂದಿ, ಮಹಾದೇವಪ್ಪ ಅಬ್ಬೆತುಮಕೂರು, ಚನ್ನಪ್ಪ ಠಾಣಾಗುಂದಿ, ಬಸವರಾಜ ಚಂಡ್ರಕಿ, ಎಸ್.ಎಸ್. ನಾಯಕ ಇದ್ದರು.