ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ಯ ಧರ್ಮದ ಧಾರ್ಮಿಕ ಕೇಂದ್ರಗಳ ವಿಷಯದಲ್ಲಿ ಹಿಂದೆ ಸರಿಯುವ ಸಿಎಂ: ಈಶ್ವರಪ್ಪ ಟೀಕೆ

Last Updated 5 ಮಾರ್ಚ್ 2018, 8:55 IST
ಅಕ್ಷರ ಗಾತ್ರ

ಉಡುಪಿ: 'ಮಠ- ಮಂದಿರ ವಶಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗುತ್ತಾರೆ. ಆದರೆ ಅನ್ಯ ಧರ್ಮದ ಧಾರ್ಮಿಕ ಕೇಂದ್ರಗಳ ವಿಷಯ ಬಂದಾಗ ಅವರ ಗಂಡಸ್ತನ ಎಲ್ಲಿಗೆ ಹೋಗಿರುತ್ತದೆ' ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ‌ ನಡೆಸಿದರು.

ಬೈಂದೂರಿನಲ್ಲಿ ನಡೆದ ಜನ ಸುರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಅವರ ಮೈಯಲ್ಲಿ ಟಿಪ್ಪು ಸುಲ್ತಾನ್ ರಕ್ತ ಹರಿಯುತ್ತಿದೆ, ಅದಕ್ಕೇ ಅವರು ಜಯಂತಿ ಆಚರಿಸುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT