<p><strong>ನಾರಾಯಣಪುರ:</strong> ಶುಕ್ರವಾರ ಶೋರಾಪುರ ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಕೆ. ಮಾರುತಿ ಭೇಟಿ ನೀಡಿ ಜಲಾಶಯದ ಒಳಹರಿವು, ಹೊರಹರಿವು, ನೀರಿನ ಸಂಗ್ರಹ ಸಾಮರ್ಥ್ಯ ಮತ್ತು ಗೇಟ್ಗಳ ಬಗ್ಗೆ ಕೆಬಿಜೆಎನ್ಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಶೋರಾಪುರ ತಶೀಲ್ದಾರ ಕೆ. ವಿಜಯಕುಮಾರ, ಹುಣಸಗಿ ತಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ, ಇಇ ಅಶೋಕರೆಡ್ಡಿ ಪಾಟೀಲ, ಉಪತಶೀಲ್ದಾರ್ ಕಲ್ಲಪ್ಪ ಜಂಗಿನಗಡ್ಡಿ, ಪ್ರಭಾರ ಎಇಇ ವಿಜಯಕುಮಾರ ಅರಳಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ:</strong> ಶುಕ್ರವಾರ ಶೋರಾಪುರ ಜೆಎಮ್ಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಕೆ. ಮಾರುತಿ ಭೇಟಿ ನೀಡಿ ಜಲಾಶಯದ ಒಳಹರಿವು, ಹೊರಹರಿವು, ನೀರಿನ ಸಂಗ್ರಹ ಸಾಮರ್ಥ್ಯ ಮತ್ತು ಗೇಟ್ಗಳ ಬಗ್ಗೆ ಕೆಬಿಜೆಎನ್ಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಶೋರಾಪುರ ತಶೀಲ್ದಾರ ಕೆ. ವಿಜಯಕುಮಾರ, ಹುಣಸಗಿ ತಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ, ಇಇ ಅಶೋಕರೆಡ್ಡಿ ಪಾಟೀಲ, ಉಪತಶೀಲ್ದಾರ್ ಕಲ್ಲಪ್ಪ ಜಂಗಿನಗಡ್ಡಿ, ಪ್ರಭಾರ ಎಇಇ ವಿಜಯಕುಮಾರ ಅರಳಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>