ಕೆಐಎಡಿಬಿಯ ಉಪ ಅಭಿವೃದ್ಧಿ ಅಧಿಕಾರಿ ಸುಭಾಷ ನಾಯಕ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ, ಪರಿಸರ ಅಧಿಕಾರಿ ವೆಂಕಟೇಶ, ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಎನ್ ಮ್ಯಾಗೇರಿ, ಎಂ.ಎ.ಸಲೀಂ, ಕಾಸಿಯಾ ಪ್ರತಿನಿಧಿ ಹಾಗೂ ಚೇಂಬರ್ ಆಫ್ ಕಾಮರ್ಸ್ನ ಪ್ರತಿನಿಧಿಗಳು ಭಾಗವಹಿಸಿದ್ದರು.