<p>ಕಕ್ಕೇರಾ: ಪಟ್ಟಣಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಭೇಟಿ ನೀಡಿ, ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಈ ಹಿಂದೆ ನಮ್ಮ ಶಾಸಕರಾದ ವೇಣುಗೋಪಾಲ ನಾಯಕ ಅವರಿಗೆ ಮತ ನೀಡಿದ್ದೀರಿ. ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮುಂಬರುವ ಚುನಾವಣೆಯಲ್ಲಿಯೂ ಸಹ ಮತ ನೀಡಿ ಆಶೀರ್ವದಿಸಬೇಕು’ ಎಂದು ಮನವಿ ಮಾಡಿದ ಅವರು, ಮುಂಬರುವ ಬಜೆಟ್ನಲ್ಲಿ ₹245 ಕೋಟಿ ಹಣ ಸುರಪುರ ತಾಲ್ಲೂಕಿನ ಅಭಿವೃದ್ಧಿಗಾಗಿ ನೀಡಲು ಬದ್ಧರಾಗಿದ್ದೇವೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಪರಮಣ್ಣ ಕಮತಗಿ, ಗುಂಡಪ್ಪ ಸೋಲಾಪುರ, ಜೆಟ್ಟೆಪ್ಪ ದಳಾರ್, ನಿಂಗಣ್ಣ ಬಾಚಿಮಟ್ಟಿ, ಬಸಯ್ಯಸ್ವಾಮಿ, ಚಂದ್ರು ವಜ್ಜಲ, ಸೋಮು ಜುಮ್ಮಾ, ಅಮರಪ್ಪ ಮಂಡಿ, ಶರಣು ಗುರಿಕಾರ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-30-2084272001</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಕ್ಕೇರಾ: ಪಟ್ಟಣಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಭೇಟಿ ನೀಡಿ, ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಈ ಹಿಂದೆ ನಮ್ಮ ಶಾಸಕರಾದ ವೇಣುಗೋಪಾಲ ನಾಯಕ ಅವರಿಗೆ ಮತ ನೀಡಿದ್ದೀರಿ. ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮುಂಬರುವ ಚುನಾವಣೆಯಲ್ಲಿಯೂ ಸಹ ಮತ ನೀಡಿ ಆಶೀರ್ವದಿಸಬೇಕು’ ಎಂದು ಮನವಿ ಮಾಡಿದ ಅವರು, ಮುಂಬರುವ ಬಜೆಟ್ನಲ್ಲಿ ₹245 ಕೋಟಿ ಹಣ ಸುರಪುರ ತಾಲ್ಲೂಕಿನ ಅಭಿವೃದ್ಧಿಗಾಗಿ ನೀಡಲು ಬದ್ಧರಾಗಿದ್ದೇವೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಪರಮಣ್ಣ ಕಮತಗಿ, ಗುಂಡಪ್ಪ ಸೋಲಾಪುರ, ಜೆಟ್ಟೆಪ್ಪ ದಳಾರ್, ನಿಂಗಣ್ಣ ಬಾಚಿಮಟ್ಟಿ, ಬಸಯ್ಯಸ್ವಾಮಿ, ಚಂದ್ರು ವಜ್ಜಲ, ಸೋಮು ಜುಮ್ಮಾ, ಅಮರಪ್ಪ ಮಂಡಿ, ಶರಣು ಗುರಿಕಾರ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-30-2084272001</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>