‘ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಸ್ಥಾಪಿಸಿರುವ ಸಂವಿಧಾನ ತಿದ್ದುಪಡಿ 371(ಜೆ) ಅಡಿಯ ವಿಶೇಷ ಕೋಶವನ್ನು ಬೆಂಗಳೂರಿನಿಂದ ಕಲಬುರಗಿಗೆ ಸ್ಥಳಾಂತರರಿಸಿ, ಈ ಭಾಗದ ಜನರ ಅಲೆದಾಟ ತಪ್ಪಿಸಬೇಕು.ದಶಕ ಕಳೆದರೂ ಈ ಬೇಡಿಕೆ ಈಡೇರಿಲ್ಲ. ಕಚೇರಿ ಸ್ಥಳಾಂತರಕ್ಕೆ ಏನು ಕ್ರಮ ಕೈಗೊಳ್ಳಲಾಗಿದೆ’ ಎಂದು ಸಾಬಣ್ಣ ಅವರು ಸದನದಲ್ಲಿ ಪ್ರಶ್ನಿಸಿದ್ದರು.