ಕನಕ ಗುರು ಪೀಠ ತಿಂಥಣಿಯ ಬೀರಲಿಂಗೇಶ್ವರ ದೇವರು, ವಿಧಾನ ಪರಿಷತ್ ಮಾಜಿ ಸದಸ್ಯ ಅಮಾತಪ್ಪ ಕಂದಕೂರ, ಮರಿಗೌಡ ಪಾಟೀಲ ಹುಲಕಲ, ಶರಣಪ್ಪ ಸಲಾದಪುರ, ಡಾ.ಚಂದ್ರಶೇಖರ ಸುಬೇದಾರ, ಡಾ.ರಾಜೂಗೌಡ ಉಕ್ಕಿನಾಳ, ಬಸವರಾಜ ವಿಭೂತಿಹಳ್ಳಿ, ಗಿರೆಪ್ಪಗೌಡ ಬಾಣತಿಹಾಳ, ಶರಬಣ್ಣ ರಸ್ತಾಪುರ, ಶಾಂತಗೌಡ ನಾಗನಟಿಗಿ, ಮಲ್ಲಿಕಾರ್ಜುನ ಪೂಜಾರಿ, ನೀಲಕಂಠ ಬಡಿಗೇರ, ಮಲ್ಲಿಕಾರ್ಜುನ ಇದ್ದರು.