<p><strong>ಕೆಂಭಾವಿ:</strong> ‘ಸಮಾಜದಲ್ಲಿರುವ ಮೇಲು-ಕೀಳು, ಜಾತಿ-ಮತಗಳ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಧ್ವನಿ ಎತ್ತಿ ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸಿದ ಮಹಾನ್ ಸಂತ ಕನಕದಾಸರು. ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು’ ಎಂದು ಖಂಡಪ್ಪ ತಾತ ಹೇಳಿದರು.</p>.<p>ಪಟ್ಟಣ ಸಮೀಪದ ನಗನೂರ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ದಾಸ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>ಕರೆಪ್ಪ ಕಾಡಪ್ಪಗೊಳ, ನಿಂಗಪ್ಪ ಗೌಡಗೇರಿ, ಕರೆಪ್ಪ ದಿಡ್ಡಿ, ನಾಗಪ್ಪ ದಿಡ್ಡಿ, ಶಾಂತಪ್ಪ ದಿಡ್ಡಿ, ನಾಗಪ್ಪ ಮಾನಪ್ಪಗೊಳ, ಬಸಪ್ಪ ಗರನೋರ, ಶರಣಗೌಡ ಹುಲಿಕಂಠಿ, ಬಸಪ್ಪ ಕೊಳಲಭಾವಿ, ನಾಗಪ್ಪ ತೇಲಗರು, ತಿಪ್ಪಣ್ಣ ಬಂದಡ್ಡಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ‘ಸಮಾಜದಲ್ಲಿರುವ ಮೇಲು-ಕೀಳು, ಜಾತಿ-ಮತಗಳ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಧ್ವನಿ ಎತ್ತಿ ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸಿದ ಮಹಾನ್ ಸಂತ ಕನಕದಾಸರು. ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು’ ಎಂದು ಖಂಡಪ್ಪ ತಾತ ಹೇಳಿದರು.</p>.<p>ಪಟ್ಟಣ ಸಮೀಪದ ನಗನೂರ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ದಾಸ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>ಕರೆಪ್ಪ ಕಾಡಪ್ಪಗೊಳ, ನಿಂಗಪ್ಪ ಗೌಡಗೇರಿ, ಕರೆಪ್ಪ ದಿಡ್ಡಿ, ನಾಗಪ್ಪ ದಿಡ್ಡಿ, ಶಾಂತಪ್ಪ ದಿಡ್ಡಿ, ನಾಗಪ್ಪ ಮಾನಪ್ಪಗೊಳ, ಬಸಪ್ಪ ಗರನೋರ, ಶರಣಗೌಡ ಹುಲಿಕಂಠಿ, ಬಸಪ್ಪ ಕೊಳಲಭಾವಿ, ನಾಗಪ್ಪ ತೇಲಗರು, ತಿಪ್ಪಣ್ಣ ಬಂದಡ್ಡಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>