ಕಸಾಪ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಅಧ್ಯಕ್ಷತೆ ವಹಿಸಿದ್ದರು.ನ್ಯೂ ಕನ್ನಡ ಕಾಲೇಜಿನ ಪ್ರಾಂಶುಪಾಲ ವೆಂಕಟರಾವ್ ಕುಲಕರ್ಣಿ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಯುಡಾ ಅಧ್ಯಕ್ಷ ರುದ್ರಗೌಡ ಪಾಟೀಲ, ಯಾದಗಿರಿ ತಾಲ್ಲೂಕು ಅಧ್ಯಕ್ಷ ವೆಂಕಟೇಶ ಕಲಾಕಂಬ, ವಡಗೇರಾ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕರಕಳ್ಳಿ ಇದ್ದರು.
ಬಸವರಾಜ ಮೋಟ್ನಳ್ಳಿ ಸ್ವಾಗತಿಸಿದರು. ಡಾ.ಸಿದ್ದರಾಜ ರೆಡ್ಡಿ ನಿರೂಪಿಸಿ, ವಂದಿಸಿದರು.