ಸಭೆಯಲ್ಲಿ ಸಾಹಿತಿ ಶ್ರೀನಿವಾಸ ಜಾಲವಾದಿ, ನಿವೃತ್ತ ಎಸ್.ಪಿ. ಚಂದ್ರಕಾಂತ ಭಂಡಾರೆ, ರಾಘವೇಂದ್ರ ಭಕ್ರಿ, ತಾಪಂ ಇಒ ಚಂದ್ರಶೇಖರ ಪವಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರ, ಟಿಎಚ್ಒ ಡಾ. ಆರ್.ವಿ.ನಾಯಕ, ಸಬ್ ರಜಿಸ್ಟ್ರಾರ್ ಗುರುರಾಜ ಸಜ್ಜನ, ಸಿಡಿಪಿಒ ಅನಿಲಕುಮಾರ, ಅಕ್ಷರ ದಾಸೋಹ ಎಡಿ ಅಮರೇಶ ಕಂಬಾರ್, ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ, ಎಸ್ಟಿ ಇಲಾಖೆ ಎಡಿ ಎಂ.ಸಲೀಂ, ಬಿಸಿಎಂ ಅಧಿಕಾರಿ ತಿಪ್ಪಾರೆಡ್ಡಿ, ಅಬಕಾರಿ ಇನ್ಸ್ಪೆಕ್ಟರ್ ಜಾಫರ್ ಪಟೇಲ್, ಗುರುಸ್ವಾಮಿ ಸೇರಿದಂತೆ ಅಧಿಕಾರಿಗಳು ಇದ್ದರು.