ಮುದನೂರ ಕಂಠಿ ಮಠದ ಸಿದ್ಧ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಬಸಯ್ಯಸ್ವಾಮಿ ಹಿರೇಮಠ, ಮಹಾಲಿಂಗಯ್ಯ ಮಠಪತಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ, ಎಪಿಎಂಸಿ ಅಧ್ಯಕ್ಷ ದೇವಣ್ಣ ಮಲಗಲದಿನ್ನಿ, ಸಂಗನಗೌಡ ಪಾಟೀಲ ವಜ್ಜಲ, ಸುರೇಶ ಸಜ್ಜನ್, ಬಾಬುಗೌಡ ಅಗತೀರ್ಥ, ಸಿದ್ದನಗೌಡ ಕರಿಬಾವಿ, ಬಿಜೆಪಿ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ ಇದ್ದರು.