ಈ ಸಂಧರ್ಭದಲ್ಲಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎನ್. ಭೀಮುನಾಯಕ, ಕಾರ್ಯಕರ್ತರಾದ ಮಲ್ಲು ಮಾಳಿಕೇರಿ, ಸಿದ್ದುನಾಯಕ ಹತ್ತಿಕುಣಿ, ಚೌಡಯ್ಯ ಬಾವೂರ, ಅಂಬ್ರೇಶ ಹತ್ತಿಮನಿ, ವಿಶ್ವರಾಧ್ಯ ದಿಮ್ಮೆ, ವಿಶ್ವರಾಜ ಹೊನಗೇರಾ, ಅಬ್ದುಲ್ ಚಿಗಾನೂರ, ವೆಂಕಟೇಶ ಬೈರಿಮಡ್ಡಿ, ಶಿವಲಿಂಗ ಸಾಹುಕಾರ, ಶರಣಬಸಪ್ಪ ಎಲ್ಹೇರಿ, ಅಬ್ದುಲ್ ಹಾದಿಮನಿ, ಅರ್ಜುನ ಪವಾರ, ಸಿದ್ದಪ್ಪ ಕೂಯಿಲೂರ, ಭೀಮರಾಯ ರಾಮಸಮುದ್ರ, ಸಿದ್ದಪ್ಪ ಕ್ಯಾಸಪನಳ್ಳಿ, ಯಮನಯ್ಯ ಗುತ್ತೇದಾರ, ವೆಂಕಟೇಶ ಮಿಲ್ಟ್ರಿ, ಸಲೀಂ ಪಾಶಾ ಯರಗೋಳ, ಪಪ್ಪುಗೌಡ ಚಿನ್ನಾಕರ, ಶರಣು ಸಾಹುಕಾರ ವಡ್ನಳ್ಳಿ, ಸುರೇಶ ಬೆಳಗುಂದಿ, ರಮೇಶ ಡಿ.ನಾಯಕ, ಬಸವರಾಜ ಕಡ್ಡಿ, ಸಾಬು ಕಡ್ಲೂರು ಭಾಗವಹಿಸಿದ್ದರು.