ಚಿಂಚನಸೂರ ಅವರು ಬಂದಾಗ ಕೆಲವರು ತಮ್ಮ ಸಮಸ್ಯೆಗಳ ಕುರಿತು ಬೇಸರ ವ್ಯಕ್ತಪಡಿಸಿ, ತರಾಟೆಗೆ ತೆಗೆದುಕೊಂಡಿದ್ದರು. ಬಾಬುರಾವ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಚಿಂಚನಸೂರ ಹಿಂದಿರುಗಿದ ಮೇಲೆ ಸ್ಥಳೀಯ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದರು.