<p>ಗುರುಮಠಕಲ್: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಈಚೆಗೆ ಕರುನಾಡು ಸೇನೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಕನ್ನಡ ಜಾಗೃತಿ ಕಾರ್ಯಕ್ರಮ ಜರುಗಿತು.</p>.<p>ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ ರತ್ನ ದಿ.ಪುನೀತ ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಗೌರವ ಸಲ್ಲಿಸಿದರು.</p>.<p>ವಿದ್ಯಾರ್ಥಿನಿ ಶ್ರೀಜಾ ಮಾಡಿದ ಕನ್ನಡ ನಾಡು-ನುಡಿ ಕುರಿತು ಮಾತನಾಡಿದರು. ಖುಷಿರೆಡ್ಡಿ , ದೀಪ, ಪುಷ್ಪ ಕೆ. ಕಣೆಕಲ್, ಬಸವಪ್ರಿಯ ಗೋಗಿ ,ವಿಶ್ವ, ಮೇಘನರೆಡ್ಡಿ, ದೀಕ್ಷಾ ಗುಮಡಾಲ್ ಕನ್ನಡ ನಾಡ ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು.</p>.<p>ಜೂನಿಯರ್ ಸಾದು ಕೋಕಿಲ ಹಾಸ್ಯ ಮತ್ತು ಲಕ್ಷ್ಮಿ ಬಿಜಾಪುರ ಗಾನ ಮಂಜರಿ ನಡೆಸಿಕೊಟ್ಟರು.</p>.<p>ಲಲಿತಾ ಕೆ.ಕಣೆಕಲ್, ಬಾಲ ಕಾರ್ಮಿಕ ಇಲಾಖೆಯ ರಿಯಾಜ್ ಪಟೇಲ ವರ್ಕನಳ್ಳಿ, ಕರುನಾಡು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕಾಶಿನಾಥ ಕಣೆಕಲ್, ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ ಟಿ.ರಾಠೋಡ, ಪ್ರಧಾನ ಕಾರ್ಯದರ್ಶಿ ಮಹಮ್ಮದ ಗೌಸ್, ಸಂಚಾಲಕ ಶಿವಶಂಕರ, ಬಸವರಾಜ ವಿಭೂತಿ, ಆಂಜನೇಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುರುಮಠಕಲ್: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಈಚೆಗೆ ಕರುನಾಡು ಸೇನೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಕನ್ನಡ ಜಾಗೃತಿ ಕಾರ್ಯಕ್ರಮ ಜರುಗಿತು.</p>.<p>ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ ರತ್ನ ದಿ.ಪುನೀತ ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಗೌರವ ಸಲ್ಲಿಸಿದರು.</p>.<p>ವಿದ್ಯಾರ್ಥಿನಿ ಶ್ರೀಜಾ ಮಾಡಿದ ಕನ್ನಡ ನಾಡು-ನುಡಿ ಕುರಿತು ಮಾತನಾಡಿದರು. ಖುಷಿರೆಡ್ಡಿ , ದೀಪ, ಪುಷ್ಪ ಕೆ. ಕಣೆಕಲ್, ಬಸವಪ್ರಿಯ ಗೋಗಿ ,ವಿಶ್ವ, ಮೇಘನರೆಡ್ಡಿ, ದೀಕ್ಷಾ ಗುಮಡಾಲ್ ಕನ್ನಡ ನಾಡ ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದರು.</p>.<p>ಜೂನಿಯರ್ ಸಾದು ಕೋಕಿಲ ಹಾಸ್ಯ ಮತ್ತು ಲಕ್ಷ್ಮಿ ಬಿಜಾಪುರ ಗಾನ ಮಂಜರಿ ನಡೆಸಿಕೊಟ್ಟರು.</p>.<p>ಲಲಿತಾ ಕೆ.ಕಣೆಕಲ್, ಬಾಲ ಕಾರ್ಮಿಕ ಇಲಾಖೆಯ ರಿಯಾಜ್ ಪಟೇಲ ವರ್ಕನಳ್ಳಿ, ಕರುನಾಡು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕಾಶಿನಾಥ ಕಣೆಕಲ್, ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ ಟಿ.ರಾಠೋಡ, ಪ್ರಧಾನ ಕಾರ್ಯದರ್ಶಿ ಮಹಮ್ಮದ ಗೌಸ್, ಸಂಚಾಲಕ ಶಿವಶಂಕರ, ಬಸವರಾಜ ವಿಭೂತಿ, ಆಂಜನೇಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>