ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮಲ್ಲಿಕಾರ್ಜುನ್ ಚಿಲ್ಲಾಳ, ನಗರಸಭೆ ಅಧ್ಯಕ್ಷೆ ಗಿರಿಜಮ್ಮ ಮಾಲಿಪಾಟೀಲ, ಪೌರಾಯುಕ್ತ ರಮೇಶ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಸೀಬಾ ಜಲಿಯನ್, ಬಿಆರ್ಸಿ ರೇಣುಕಾ ಪಾಟೀಲ, ಪಿ.ಐ ಶ್ರೀನಿವಾಸ್ ಅಲ್ಲಾಪುರೆ, ಟಿಎಚ್ಒ ರಮೇಶ ಗುತ್ತೆದಾರ, ಕಂದಾಯ ನಿರೀಕ್ಷಕ ಗಿರೀಶ್, ನಗರಸಭೆ ಸದಸ್ಯರಾದ ಬಸವರಾಜ ಚೆನ್ನೂರ, ಶಿವುಕುಮಾರ ತಳವಾರ, ವೆಂಕಟೇಶ ಬೊನೆರ ಇದ್ದರು.