<p><strong>ಯಾದಗಿರಿ:</strong>ಜಿಲ್ಲೆಯ ಸುರಪುರ ತಾಲ್ಲೂಕಿನ ನೀಲಕಂಠನರಾಯನಗಡ್ಡಿಗೆ ತೆರಳಲು ನಿರ್ಮಿಸಿರುವ ಸೇತುವೆ ಮೇಲ್ಮಟ್ಟದಲ್ಲಿ ನೀರು ಬರುವ ಸಂಭವವಿದೆ.</p>.<p>ಆಲಮಟ್ಟಿ ಅಣೆಕಟ್ಟೆಯಿಂದ ನಿನ್ನೆ ಹೆಚ್ಚುವರಿಯಾಗಿ ಬಿಡುಗಡೆ ಮಾಡಿದ ನೀರು ಸೇತುವೆ ತಲುಪಿದೆ. ಆದಾಗ್ಯೂ ಗಡ್ಡಿ (ದ್ವೀಪ) ಯಿಂದ ಹೊರಬರಲು ಇಲ್ಲಿನ ನಿವಾಸಿಗಳು ನಿರಾಕರಿಸುತ್ತಿದ್ದಾರೆ<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong>ಜಿಲ್ಲೆಯ ಸುರಪುರ ತಾಲ್ಲೂಕಿನ ನೀಲಕಂಠನರಾಯನಗಡ್ಡಿಗೆ ತೆರಳಲು ನಿರ್ಮಿಸಿರುವ ಸೇತುವೆ ಮೇಲ್ಮಟ್ಟದಲ್ಲಿ ನೀರು ಬರುವ ಸಂಭವವಿದೆ.</p>.<p>ಆಲಮಟ್ಟಿ ಅಣೆಕಟ್ಟೆಯಿಂದ ನಿನ್ನೆ ಹೆಚ್ಚುವರಿಯಾಗಿ ಬಿಡುಗಡೆ ಮಾಡಿದ ನೀರು ಸೇತುವೆ ತಲುಪಿದೆ. ಆದಾಗ್ಯೂ ಗಡ್ಡಿ (ದ್ವೀಪ) ಯಿಂದ ಹೊರಬರಲು ಇಲ್ಲಿನ ನಿವಾಸಿಗಳು ನಿರಾಕರಿಸುತ್ತಿದ್ದಾರೆ<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>