ಹಿರಿಯ ಸಾಹಿತಿ ಅಯ್ಯಣ್ಣ ಹುಂಡೇಕರ್, ಸುರಪುರ ಕಸಾಪು ಅಧ್ಯಕ್ಷ ಶ್ರೀನಿವಾಸ ಜಾಲವಾದಿ, ವಡಗೇರಾ ತಾಲ್ಲೂಕು ಕಸಾಪ ಅಧ್ಯಕ್ಷ ಗಾಳೆಪ್ಪ ಪೂಜಾರಿ, ಯಾದಗಿರಿ ತಾಲ್ಲೂಕು ಕಸಾಪ ಅಧ್ಯಕ್ಷ ಭೀಮರಾಯ ಲಿಂಗೇರಿ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಸುಭಾಶ್ಚಂದ್ರ ಕೌಲಗಿ, ಎಸ್.ಎಸ್.ನಾಯಕ, ಬಿಜೆಪಿ ಮುಖಂಡ ಖಂಡಪ್ಪ ದಾಸನ್ ಸಮ್ಮೇಳನ ಯಶಸ್ವಿ ಕುರಿತು ಮಾತನಾಡಿದರು.