ಮಾತೃಭಾಷೆಯ ಶಿಕ್ಷಣಕ್ಕಾಗಿ ಒತ್ತು ನೀಡುವುದು, ಸರ್ಕಾರಿ ಶಾಲೆಗಳ ಸಬಲೀಕರಣ, ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಈಗಿರುವ ಸರ್ಕಾರಿ ಶಾಲೆಗಳನ್ನು ಕೇಂದ್ರೀಕರಿಸಿ ಕನ್ನಡ ಮಾಧ್ಯಮ ಶಾಲೆ ತೆರೆಯುವುದಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಕನ್ನಡ ನೆಲ, ಜಲ ಭಾಷೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.