<p>ಕೆಂಭಾವಿ: ’ಶಿವಶರಣ ಹಡಪದ ಅಪ್ಪಣ್ಣನವರು ಅನುಭವ ಮಂಟಪದ ಮಹಾನ್ ಚೇತನರಾಗಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಸಮರ್ಪಣಾ ಭಾವದಿಂದ ಸಲ್ಲಿಸಿದ ಸೇವೆ ಅವರ್ಣನೀಯ’ ಎಂದು ಮುಖ್ಯ ಶಿಕ್ಷಕಿ ಸುಜಾತಾ ಮೊಕಾಶಿ ಹೇಳಿದರು.</p>.<p>ಪಟ್ಟಣದ ಸ್ಪಂದನ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಿವಶರಣ ಹಡಪದ ಅಪ್ಪಣ್ಣನವರ 884 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕಿಯರಾದ ಎಂ. ಶ್ವೇತಾ, ರೋಹಿಣಿ ಗುಬ್ಯಾಡ, ಶಿವರಂಜಿನಿ, ಫರೀದಾ ಬೇಗಂ, ರೇಣುಕಾ ಭೋವಿ, ಶಿವರಂಜಿನಿ, ಭಾಗ್ಯಲಕ್ಷ್ಮಿ, ಶ್ಯಾಮು ನಾಡಿಗೇರ, ದಾನೇಶ ದೇವೂರ, ನಿಂಗಯ್ಯಸ್ವಾಮಿ ಇದ್ದರು.</p>.<p>ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸಲಾಯಿತು. ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ ಹಾಗೂ ಸದಸ್ಯರು ಸಿಬ್ಬಂದಿ ಇದ್ದರು.</p>.<p>ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಶರಣು ಸಜ್ಜನ, ಮಡಿವಾಳಪ್ಪ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಭಾವಿ: ’ಶಿವಶರಣ ಹಡಪದ ಅಪ್ಪಣ್ಣನವರು ಅನುಭವ ಮಂಟಪದ ಮಹಾನ್ ಚೇತನರಾಗಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಸಮರ್ಪಣಾ ಭಾವದಿಂದ ಸಲ್ಲಿಸಿದ ಸೇವೆ ಅವರ್ಣನೀಯ’ ಎಂದು ಮುಖ್ಯ ಶಿಕ್ಷಕಿ ಸುಜಾತಾ ಮೊಕಾಶಿ ಹೇಳಿದರು.</p>.<p>ಪಟ್ಟಣದ ಸ್ಪಂದನ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಿವಶರಣ ಹಡಪದ ಅಪ್ಪಣ್ಣನವರ 884 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕಿಯರಾದ ಎಂ. ಶ್ವೇತಾ, ರೋಹಿಣಿ ಗುಬ್ಯಾಡ, ಶಿವರಂಜಿನಿ, ಫರೀದಾ ಬೇಗಂ, ರೇಣುಕಾ ಭೋವಿ, ಶಿವರಂಜಿನಿ, ಭಾಗ್ಯಲಕ್ಷ್ಮಿ, ಶ್ಯಾಮು ನಾಡಿಗೇರ, ದಾನೇಶ ದೇವೂರ, ನಿಂಗಯ್ಯಸ್ವಾಮಿ ಇದ್ದರು.</p>.<p>ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸಲಾಯಿತು. ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ ಹಾಗೂ ಸದಸ್ಯರು ಸಿಬ್ಬಂದಿ ಇದ್ದರು.</p>.<p>ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಶರಣು ಸಜ್ಜನ, ಮಡಿವಾಳಪ್ಪ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>