ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಅಧಿಕಾರಿಗಳ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸ್, ರಾಜ್ಯ ಸಮಿತಿ ಸದಸ್ಯರಾದ ವರುಣಕುಮಾರ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ದಣ್ಣಗೌಡ ಅಬ್ಬೆತುಮಕೂರ, ಬಿ.ಪಿ.ಸುಬೇದಾರ್, ವೀರಣ್ಣ ಗುಡಿ, ಸಂಜೀವ್ ಕುಮಾರ, ಸುರೇಶ ತೋಮಲ, ನೌಕರರ ಸಂಘದ ಉಪಾಧ್ಯಕ್ಷ ನರೇಶ ಸಂಕ್ಲಪುರ, ಎಸ್.ವಿ.ಪಾಟೀಲ, ಬಾಲದಂಡಪ್ಪ, ಭೀಮಾಶಂಕರ ವನದುರ್ಗ ಶರಬಸ್ಸಪ್ಪ ಶಹಾಪುರ, ಬಸವರಾಜ್ ಹತ್ತಿಕುಣಿ, ಮಂಜುನಾಥ ಘನಾತೆ, ಸಿದ್ದಾರ್ಥ ಮುಷ್ಟೂರು, ಪ್ರಭು ಬೆಂಡೆಬೆಂಬಳಿ ಹಾಗೂ ಜಿಲ್ಲೆಯ ವಿವಿಧ ವಿವಿಧ ಶಾಖೆಗಳಿಂದ ಜಂಟಿ ಸಂಘದ ಸದಸ್ಯರು, ಸಿಬ್ಬಂದಿ ವರ್ಗ ನೂರಾರು ಜನ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.