ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಸಿ.ಸಿ.ಪಾಟೀಲ, ಹಾಲಪ್ಪ ಆಚಾರ್, ಗದಗ ಶಾಸಕ ಎಚ್.ಕೆ.ಪಾಟೀಲ, ಗದಗ ವಾಣಿಜ್ಯೋದ್ಯಮಿ ಸಂಸ್ಥೆಯ ಕಾರ್ಯದರ್ಶಿ ವೀರೇಶ ಇದ್ದರು.